ಬ್ರೇಕಿಂಗ್ ನ್ಯೂಸ್
25-08-23 11:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 25: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ದಿಢೀರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರದಲ್ಲಿ ನಡೆದಿದೆ.
ಹರ್ಷಲ್ ಕೌಶಲ್ (17) ಮೃತ ವಿದ್ಯಾರ್ಥಿ. ಗುರುವಾರ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ತಂದೆ, ತಾಯಿ ಕೆಲಸಕ್ಕೆ ಹೋಗಿದ್ದು ಅಜ್ಜಿ ಮಾತ್ರ ಮನೆಯಲ್ಲಿದ್ದರು. ಮಗನಿಗೆ ತಾಯಿ ಫೋನ್ ಮಾಡಿದರೂ ಸ್ವೀಕರಿಸದೇ ಇದ್ದಾಗ ಅಜ್ಜಿಗೆ ಕರೆ ಮಾಡಿ ತಿಳಿಸಿದ್ದರು. ಮೇಲಿನ ಮಹಡಿಗೆ ತೆರಳಿ ನೋಡಿದಾಗ ಹುಡುಗ ಸಾವಿಗೆ ಶರಣಾಗಿದ್ದ.
ಹರ್ಷಲ್ ನಗರದ ಮೇರಿಹಿಲ್ ನಲ್ಲಿ ಪಿಯುಸಿ ಸೈನ್ಸ್ ಓದುತ್ತಿದ್ದ. ಹೆತ್ತವರಿಗೆ ಒಬ್ವನೇ ಮಗನಾಗಿದ್ದ. ಯಾಕಾಗಿ ಕೃತ್ಯ ಎಸಗಿದ್ದಾನೆ, ಕಾಲೇಜಿನಲ್ಲಿ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸ್ಥಳೀಯರು, ಮನೆಯವರು ಚಿಂತಿತರಾಗಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Private college 17 year old student commits suicide at his house in shakthinagar in Mangalore. The deceased has been identified as Harshal Koushal. He was the only son.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm