ಬ್ರೇಕಿಂಗ್ ನ್ಯೂಸ್
27-08-23 08:47 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಆಗಬೇಕು, ನೈಜ ಆರೋಪಿ ಪತ್ತೆಯಾಗಬೇಕೆಂದು ಎಲ್ಲ ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
ಅತ್ಯಾಚಾರಗೈದ ಆರೋಪಿ "ಕೊರಗಜ್ಜ ಕೊರಗಜ್ಜ" ಎಂದು ನರಳುತ್ತ ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆ ಮಾಡಿದ್ದಾರೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಉರುಳು ಸೇವೆ ನಡೆಸಿದ್ದಾರೆ. ಮೊದಲು ಪ್ರಾರ್ಥನೆ ಸಲ್ಲಿಸಿ ಬಳಿಕ ಸೌಜನ್ಯಾ ಭಾವಚಿತ್ರ ಹಿಡಿದು ನೆಲದಲ್ಲೇ ಒಂದು ಸುತ್ತು ಉರುಳು ಸೇವೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೌಜನ್ಯಾಗೆ ನ್ಯಾಯ ಸಿಗಬೇಕೆಂದು ಎಲ್ಲ ಕಡೆ ಪ್ರತಿಭಟನೆಗಳು ನಡೀತಿದ್ರೂ ಸರ್ಕಾರ ಮೌನ ವಹಿಸಿದೆ. ಸೌಜನ್ಯಾ ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು. ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ. ಆರೋಪಿ ಯಾರೆಂಬುದು ಪತ್ತೆ ಆಗಬೇಕು , ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ಕೊರಗಜ್ಜ ಕೊರಗಜ್ಜ ಎಂದು ಹುಚ್ಚನಂತೆ ತಿರುಗಾಡಬೇಕು ಎಂದರು.
Udupi Nithyananda Volakadu offers Urulu Seve at Koragajja Temple for justice for Sowjanya rape and murder justice.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm