ಬ್ರೇಕಿಂಗ್ ನ್ಯೂಸ್
27-08-23 08:47 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಆಗಬೇಕು, ನೈಜ ಆರೋಪಿ ಪತ್ತೆಯಾಗಬೇಕೆಂದು ಎಲ್ಲ ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
ಅತ್ಯಾಚಾರಗೈದ ಆರೋಪಿ "ಕೊರಗಜ್ಜ ಕೊರಗಜ್ಜ" ಎಂದು ನರಳುತ್ತ ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆ ಮಾಡಿದ್ದಾರೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಉರುಳು ಸೇವೆ ನಡೆಸಿದ್ದಾರೆ. ಮೊದಲು ಪ್ರಾರ್ಥನೆ ಸಲ್ಲಿಸಿ ಬಳಿಕ ಸೌಜನ್ಯಾ ಭಾವಚಿತ್ರ ಹಿಡಿದು ನೆಲದಲ್ಲೇ ಒಂದು ಸುತ್ತು ಉರುಳು ಸೇವೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೌಜನ್ಯಾಗೆ ನ್ಯಾಯ ಸಿಗಬೇಕೆಂದು ಎಲ್ಲ ಕಡೆ ಪ್ರತಿಭಟನೆಗಳು ನಡೀತಿದ್ರೂ ಸರ್ಕಾರ ಮೌನ ವಹಿಸಿದೆ. ಸೌಜನ್ಯಾ ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು. ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ. ಆರೋಪಿ ಯಾರೆಂಬುದು ಪತ್ತೆ ಆಗಬೇಕು , ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ಕೊರಗಜ್ಜ ಕೊರಗಜ್ಜ ಎಂದು ಹುಚ್ಚನಂತೆ ತಿರುಗಾಡಬೇಕು ಎಂದರು.
Udupi Nithyananda Volakadu offers Urulu Seve at Koragajja Temple for justice for Sowjanya rape and murder justice.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm