ಬ್ರೇಕಿಂಗ್ ನ್ಯೂಸ್
30-08-23 07:18 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಉಳ್ಳಾಲ ಉಳಿಯ ಆಸುಪಾಸಿನಲ್ಲಿ ನೇತ್ರಾವತಿ ಹಿನ್ನೀರು ಪ್ರದೇಶದಲ್ಲಿ ಮತ್ತೆ ಮಾಲಿನ್ಯ ಸೇರಿಕೊಂಡಿದ್ದು, ಜಲಚರಗಳು ಸತ್ತು ಬಿದ್ದಿರುವುದನ್ನು ಅಲ್ಲಿನ ಮೀನುಗಾರರು ಮಾಧ್ಯಮದ ಗಮನ ಸೆಳೆದಿದ್ದಾರೆ.
2-3 ದಿನಗಳಿಂದ ಉಳಿಯ ಭಾಗದಲ್ಲಿ ಹಿನ್ನೀರಿನಲ್ಲಿ ನೀರು ಮಾಲಿನ್ಯಗೊಂಡಿದ್ದು, ಬಣ್ಣ ಬದಲಾಗಿದೆ. ಈ ಭಾಗದಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿದ್ದು, ಮೀನುಗಾರರು ಆತಂಕಗೊಂಡಿದ್ದಾರೆ. ಉಳಿಯ ಪಕ್ಕದಲ್ಲಿಯೇ ಫಿಶ್ ಮೀಲ್ ಗಳಿದ್ದು ಅದರ ತ್ಯಾಜ್ಯವನ್ನು ನೇರವಾಗಿ ಕಡಲಿಗೆ ಬಿಡಲಾಗುತ್ತಿದ್ದು ಅದರಿಂದಾಗಿಯೇ ಸಮಸ್ಯೆ ಆಗಿದೆ ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.







ಸ್ಥಳೀಯ ನಾಡದೋಣಿ ಮೀನುಗಾರ ಪ್ರೇಮಪ್ರಕಾಶ್ ಬಳಿ ಕೇಳಿದಾಗ, ಬಹಳಷ್ಟು ಮೀನುಗಳು ಸತ್ತು ಬಿದ್ದಿವೆ. ಆದರೆ ನಿಶ್ಚಿತವಾಗಿ ಇಂಥದ್ದೇ ಕಾರಣ ಎಂದು ಹೇಳಲಾಗದು. ಮಳೆಗಾಲ ಕಳೆದ ಬಳಿಕ ಸಿಹಿ ನೀರು ಹಿನ್ನೀರಿಗೆ ನುಗ್ಗಿದರೆ ಇಂತಹ ಸಮಸ್ಯೆ ಆಗುತ್ತದೆ. ಇಂತಹ ನೀರಿನಲ್ಲಿ ಆಮ್ಲಜನಕ ಕಡಿಮೆಯಿದ್ದರೆ ಮೀನುಗಳು ಸಾಯುತ್ತವೆ. ಇದರ ಜೊತೆಗೆ ಫಿಶ್ ಮೀಲ್ ಗಳ ತ್ಯಾಜ್ಯವೂ ಸೇರಿಕೊಂಡಿರುವ ಸಾಧ್ಯತೆ ಇದೆ. ಮೀನುಗಾರಿಕೆ ಇಲಾಖೆಗೆ ದೂರು ನೀಡಿದ್ದೇವೆ. ತಜ್ಞರು ಆಗಮಿಸಿದ್ದು ನೀರನ್ನು ಪರೀಕ್ಷೆಗೆ ಒಯ್ದಿದ್ದಾರೆ ಎಂದು ತಿಳಿಸಿದ್ದಾರೆ.
ಎರಡು ದಿನದಲ್ಲಿ ಅಂದಾಜು 80 ಶೇಕಡಾದಷ್ಟು ಮೀನುಗಳು ಸತ್ತಿವೆ ಎನ್ನುತ್ತಿದ್ದಾರೆ. ಈ ಭಾಗದಲ್ಲಿ ಕಾಂಡ್ಲಾ ವನಗಳಿದ್ದು ಇದರ ಎಡೆಯಲ್ಲಿ ಮೀನುಗಳು ಸಂತಾನೋತ್ಪತ್ತಿ ಮಾಡುತ್ತವೆ. ಇಂತಹ ಜಾಗದಲ್ಲೇ ಮೀನುಗಳು ಸತ್ತಿರುವುದರಿಂದ ದೊಡ್ಡ ಮಟ್ಟಿನ ಪರಿಣಾಮ ಆಗಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
Hundreds of fish killed by Fish Mill pollution at Ullal in Mangalore. Water turns completely poisonous due to chemicals released by Fish mill factory.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm