ಬ್ರೇಕಿಂಗ್ ನ್ಯೂಸ್
30-08-23 08:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ರಸ್ತೆ ಬದಿಯಲ್ಲಿ ಚರಂಡಿ ಕೆಲಸ ಮಾಡುತ್ತಿದ್ದ ವೇಳೆ ಮನೆಯ ಆವರಣದ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಬ್ಬ ಕಾರ್ಮಿಕ ಮೃತಪಟ್ಟ ಘಟನೆ ಸುರತ್ಕಲ್ ಬಳಿಯ ಕೃಷ್ಣಾಪುರದಲ್ಲಿ ನಡೆದಿದೆ.
ಬಜ್ಪೆ ಕರಂಬಾರು ನಿವಾಸಿ ಹನೀಫ್ (51) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇದೇ ವೇಳೆ, ಮಣಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಕೃಷ್ಣಾಪುರ ನಿವಾಸಿ ಶರೀಫ್ ಎಂಬವರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದು ಕೆಲಸ ಮಾಡಿಸುತ್ತಿದ್ದರು. ಹನೀಫ್ ಮತ್ತು ಮಣಿ ಅವರು ಗೋಡೆ ಪಕ್ಕದಲ್ಲಿ ಚರಂಡಿ ಅಗೆಯುತ್ತಿದ್ದಾಗ ಏಕಾಏಕಿ ಕಾಂಪೌಂಡ್ ಗೋಡೆ ಕುಸಿದು ಕೆಲಸಗಾರರ ಮೇಲೆ ಬಿದ್ದಿದೆ. ಇಬ್ಬರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲೇ ಹನೀಫ್ ಮೃತಪಟ್ಟಿದ್ದಾರೆ.
ಮಣಿ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹನೀಫ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Compound wall collapses at Krishnapura in Surathkal, one died on spot.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm