ಬ್ರೇಕಿಂಗ್ ನ್ಯೂಸ್
08-11-20 11:27 am Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 8: ಯುವಕನೊಬ್ಬ ಪಾಣೆಮಂಗಳೂರು ಬಳಿಯ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಘಟನೆ ನಡೆದಿದೆ.
ಬಿ.ಸಿ.ರೋಡಿನಿಂದ ಮುಂದೆ ಸಿಗುವ ಹೊಸ ಸೇತುವೆಯಿಂದ ಯುವಕ ನದಿಗೆ ಹಾರಿರುವುದನ್ನು ವಾಹನ ಪ್ರಯಾಣಿಕರು ಗಮನಿಸಿದ್ದಾರೆ. ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗನ್ನು ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬ್ಯಾಗ್ ಗಮನಿಸಿದಾಗ ಅದರಲ್ಲಿ ಆಧಾರ್ ಕಾರ್ಟ್, ವೋಟರ್ ಐಡಿ ಸೇರಿ ಕೆಲವು ದಾಖಲೆ ಪತ್ರಗಳು ದೊರೆತಿವೆ. ಆಧಾರ್ ಕಾರ್ಡ್ ನಲ್ಲಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಸುಚೇತನ್ (27) ಎಂದು ಇದೆ. ಇದೇ ಆಧಾರ್ ಕಾರ್ಡ್ ಹೊಂದಿರುವ ಯುವಕನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂದು ದೃಢಪಟ್ಟಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬ್ಯಾಗನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
A man jumped into Netravati River at Bantwal over-bridge on the early hours of Sunday, November 07. The dead has been identified as Suchethan from Puttur. His Bag and documents were found near the bridge in which police and rescue team have started the search operations.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am