ಬ್ರೇಕಿಂಗ್ ನ್ಯೂಸ್
08-11-20 11:27 am Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 8: ಯುವಕನೊಬ್ಬ ಪಾಣೆಮಂಗಳೂರು ಬಳಿಯ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಘಟನೆ ನಡೆದಿದೆ.
ಬಿ.ಸಿ.ರೋಡಿನಿಂದ ಮುಂದೆ ಸಿಗುವ ಹೊಸ ಸೇತುವೆಯಿಂದ ಯುವಕ ನದಿಗೆ ಹಾರಿರುವುದನ್ನು ವಾಹನ ಪ್ರಯಾಣಿಕರು ಗಮನಿಸಿದ್ದಾರೆ. ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗನ್ನು ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬ್ಯಾಗ್ ಗಮನಿಸಿದಾಗ ಅದರಲ್ಲಿ ಆಧಾರ್ ಕಾರ್ಟ್, ವೋಟರ್ ಐಡಿ ಸೇರಿ ಕೆಲವು ದಾಖಲೆ ಪತ್ರಗಳು ದೊರೆತಿವೆ. ಆಧಾರ್ ಕಾರ್ಡ್ ನಲ್ಲಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಸುಚೇತನ್ (27) ಎಂದು ಇದೆ. ಇದೇ ಆಧಾರ್ ಕಾರ್ಡ್ ಹೊಂದಿರುವ ಯುವಕನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂದು ದೃಢಪಟ್ಟಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬ್ಯಾಗನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
A man jumped into Netravati River at Bantwal over-bridge on the early hours of Sunday, November 07. The dead has been identified as Suchethan from Puttur. His Bag and documents were found near the bridge in which police and rescue team have started the search operations.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am