ಬ್ರೇಕಿಂಗ್ ನ್ಯೂಸ್
08-11-20 11:27 am Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 8: ಯುವಕನೊಬ್ಬ ಪಾಣೆಮಂಗಳೂರು ಬಳಿಯ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಘಟನೆ ನಡೆದಿದೆ.
ಬಿ.ಸಿ.ರೋಡಿನಿಂದ ಮುಂದೆ ಸಿಗುವ ಹೊಸ ಸೇತುವೆಯಿಂದ ಯುವಕ ನದಿಗೆ ಹಾರಿರುವುದನ್ನು ವಾಹನ ಪ್ರಯಾಣಿಕರು ಗಮನಿಸಿದ್ದಾರೆ. ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗನ್ನು ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಬ್ಯಾಗ್ ಗಮನಿಸಿದಾಗ ಅದರಲ್ಲಿ ಆಧಾರ್ ಕಾರ್ಟ್, ವೋಟರ್ ಐಡಿ ಸೇರಿ ಕೆಲವು ದಾಖಲೆ ಪತ್ರಗಳು ದೊರೆತಿವೆ. ಆಧಾರ್ ಕಾರ್ಡ್ ನಲ್ಲಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಸುಚೇತನ್ (27) ಎಂದು ಇದೆ. ಇದೇ ಆಧಾರ್ ಕಾರ್ಡ್ ಹೊಂದಿರುವ ಯುವಕನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂದು ದೃಢಪಟ್ಟಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬ್ಯಾಗನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
A man jumped into Netravati River at Bantwal over-bridge on the early hours of Sunday, November 07. The dead has been identified as Suchethan from Puttur. His Bag and documents were found near the bridge in which police and rescue team have started the search operations.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm