ಬ್ರೇಕಿಂಗ್ ನ್ಯೂಸ್
31-08-23 11:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31: ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಲಿಗೋರಿ ಡಿಸೋಜಾ (51) ಎಂಬವರು ಕಂಕನಾಡಿ ಬಳಿಯ ಆಡು ಮರೋಳಿ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಲಿಗೋರಿ ಡಿಸೋಜ ತನ್ನ ಮಗಳ ಜೊತೆಗೆ ಕಂಕನಾಡಿ ನಾಗುರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇವರ ಪತ್ನಿ ಮಸ್ಕತ್ ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ತೀವ್ರ ಕುಡಿತದ ಚಟ ಹೊಂದಿದ್ದ ಲಿಗೋರಿ ಡಿಸೋಜ ಅವರನ್ನು ಎರಡು ತಿಂಗಳ ಹಿಂದೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಕೆಲಸದಿಂದ ವಜಾ ಮಾಡಲಾಗಿತ್ತು. ಆನಂತರ, ಮನೆಯ ಆಸುಪಾಸಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಇವರು ಆಗಸ್ಟ್ 28ರಂದು ಬೆಳಗ್ಗೆ ಮನೆಯಿಂದ ಕಾಣೆಯಾಗಿದ್ದರು.
ಅದೇ ದಿನ ಬೆಳಗ್ಗೆ ಚೂಡಿದಾರದ ಶಾಲು ತೆಗೆದುಕೊಂಡು ಹೋಗಿ ಕಾಡು ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಿರುವ ಶಂಕೆಯಿದೆ. ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆಗಸ್ಟ್ 30ರ ಮಧ್ಯಾಹ್ನ ಪತ್ತೆಯಾಗಿದ್ದು ತೀವ್ರ ಬಿಸಿಲಿನಿಂದಾಗಿ ಶವ ಕೊಳೆಯುವ ಸ್ಥಿತಿಗೆ ಜಾರಿತ್ತು. ಇವರ ಮಗಳು ಮಂಗಳೂರಿನಲ್ಲಿ ಲ್ಯಾಬ್ ಟೆಕ್ನೀಶಿಯನ್ ಆಗಿದ್ದು ಕಂಕನಾಡಿ ನಗರ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
51 year old commits suicide hanging to tree at Maroli in Mangalore. The deceased has been identified as Legori Dsouza. He was a ward boy at a private hospital.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am