ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm