ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am