ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm