ಬ್ರೇಕಿಂಗ್ ನ್ಯೂಸ್
01-09-23 09:45 pm Mangalore Correspondent ಕರಾವಳಿ
ಮಂಗಳೂರು, ಸೆ.1: ತನ್ನ ಮೂವರು ಗಂಡು ಮಕ್ಕಳು ವಿಪರೀತ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದುದರಿಂದ ಮನನೊಂದ ತಾಯಿ ಮನೆ ಪಕ್ಕಾಸಿಗೆ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮುಲ್ಕಿಯಲ್ಲಿ ನಡೆದಿದೆ.
ಮುಲ್ಕಿಯ ಕೆ.ಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ಪ್ರದೇಶದ ಕೊರಂಟಬೆಟ್ಟು ಕಾಲೋನಿಯಲ್ಲಿ ಘಟನೆ ನಡೆದಿದ್ದು ಸುಮಿತ್ರ (45) ಮೃತ ಮಹಿಳೆ. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮಕ್ಕಳಾದ ಮಂಜುನಾಥ (25), ಪ್ರಹ್ಲಾದ ಯಾನೆ ಪ್ರಭು (19), ಸಂಜೀವ(22) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗುರುವಾರ ರಾತ್ರಿ 11.30 ಸುಮಾರಿಗೆ ಮದ್ಯದ ನಶೆಯಲ್ಲಿ ಮೂವರು ಮಕ್ಕಳು ಮನೆಯಲ್ಲಿ ಜಗಳ ಮಾಡಿಕೊಂಡಿದ್ದಾರೆ. ಇದರಿಂದ ತಾಯಿ ಸುಮಿತ್ರ ನೊಂದಿದ್ದು ಮನೆಯ ಕೋಣೆಯ ಪಕ್ಕಾಸಿಗೆ ಸೀರೆಯನ್ನು ಬಿಗಿದು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪಣಂಬೂರು ಎಸಿಪಿ, ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
45 year old women commits suicide after fight with her children at Mulki in Mangalore.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm