ಬ್ರೇಕಿಂಗ್ ನ್ಯೂಸ್
04-09-23 09:51 am Mangalore Correspondent ಕರಾವಳಿ
ಉಳ್ಳಾಲ, ಸೆ.4: ಗೆಳೆಯರೊಂದಿಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ತೆರಳಿದ್ದ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರು ರುದ್ರಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದ್ದು ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಮೃತ ವೈದ್ಯರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಯ ಸರ್ಜನ್, ರಾಮನಗರ ನಿವಾಸಿ ಡಾ.ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ತನ್ನ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್, ಇಂಟನ್೯ಶಿಪ್ ನಡೆಸುತ್ತಿರುವ ಮೂವರು ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿ ವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಬೆಳಗ್ಗೆ ಅಲ್ಲಿಯೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.
30 year old Doctor slips from Rocks, drowns at Someshwar beach in Mangalore, dies on spot. The deceased has been identified as Ashik Gowda native of Ramnagara. He was a surgen at AJ hospital in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm