ಬ್ರೇಕಿಂಗ್ ನ್ಯೂಸ್
04-09-23 09:51 am Mangalore Correspondent ಕರಾವಳಿ
ಉಳ್ಳಾಲ, ಸೆ.4: ಗೆಳೆಯರೊಂದಿಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ತೆರಳಿದ್ದ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರು ರುದ್ರಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದ್ದು ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.
ಮೃತ ವೈದ್ಯರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಯ ಸರ್ಜನ್, ರಾಮನಗರ ನಿವಾಸಿ ಡಾ.ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ತನ್ನ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್, ಇಂಟನ್೯ಶಿಪ್ ನಡೆಸುತ್ತಿರುವ ಮೂವರು ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿ ವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಬೆಳಗ್ಗೆ ಅಲ್ಲಿಯೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.
30 year old Doctor slips from Rocks, drowns at Someshwar beach in Mangalore, dies on spot. The deceased has been identified as Ashik Gowda native of Ramnagara. He was a surgen at AJ hospital in Mangalore.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm