ಬ್ರೇಕಿಂಗ್ ನ್ಯೂಸ್
04-09-23 09:51 am Mangalore Correspondent ಕರಾವಳಿ
ಉಳ್ಳಾಲ, ಸೆ.4: ಗೆಳೆಯರೊಂದಿಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ತೆರಳಿದ್ದ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರು ರುದ್ರಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದ್ದು ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಮೃತ ವೈದ್ಯರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಯ ಸರ್ಜನ್, ರಾಮನಗರ ನಿವಾಸಿ ಡಾ.ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ತನ್ನ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್, ಇಂಟನ್೯ಶಿಪ್ ನಡೆಸುತ್ತಿರುವ ಮೂವರು ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿ ವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಬೆಳಗ್ಗೆ ಅಲ್ಲಿಯೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.
30 year old Doctor slips from Rocks, drowns at Someshwar beach in Mangalore, dies on spot. The deceased has been identified as Ashik Gowda native of Ramnagara. He was a surgen at AJ hospital in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm