ಬ್ರೇಕಿಂಗ್ ನ್ಯೂಸ್
04-09-23 09:51 am Mangalore Correspondent ಕರಾವಳಿ
ಉಳ್ಳಾಲ, ಸೆ.4: ಗೆಳೆಯರೊಂದಿಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ತೆರಳಿದ್ದ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರು ರುದ್ರಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದ್ದು ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಮೃತ ವೈದ್ಯರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಯ ಸರ್ಜನ್, ರಾಮನಗರ ನಿವಾಸಿ ಡಾ.ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ತನ್ನ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್, ಇಂಟನ್೯ಶಿಪ್ ನಡೆಸುತ್ತಿರುವ ಮೂವರು ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿ ವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಬೆಳಗ್ಗೆ ಅಲ್ಲಿಯೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.
30 year old Doctor slips from Rocks, drowns at Someshwar beach in Mangalore, dies on spot. The deceased has been identified as Ashik Gowda native of Ramnagara. He was a surgen at AJ hospital in Mangalore.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am