ಬ್ರೇಕಿಂಗ್ ನ್ಯೂಸ್
08-11-20 11:01 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಕೆರೆಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೂಡುಬಿದ್ರೆಯ ಬೆಳುವಾಯಿಯಲ್ಲಿ ನಡೆದಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ, ನಿಹಾಲ್ ಶಾ (20) ಮೃತ ಯುವಕ. ಬೆಳುವಾಯಿ ಬಳಿಯ ಮಠದಕೆರೆ ಎಂಬಲ್ಲಿಗೆ ಸ್ನೇಹಿತರ ಜೊತೆ ಈಜಲು ಹೋಗಿದ್ದ. ಆದರೆ, ನೀರಲ್ಲಿ ಈಜಲಾಗದೆ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ.

ವಿಷಯ ತಿಳಿದು ಕೂಡಲೇ ಸ್ಥಳೀಯರು ಸೇರಿ ನೀರಿನಲ್ಲಿ ಹುಡುಕಾಡಿ, ನಿಹಾಲ್ ದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳೀಯ ಈಜುಗಾರ ಅಂಥೋಣಿ ಎಂಬವರು ಆಳದಲ್ಲಿ ಉಳಿದಿದ್ದ ಶವವನ್ನು ಮೇಲಕ್ಕೆತ್ತಿದ್ದಾರೆ. ರಾತ್ರಿ ವೇಳೆ ಸ್ಥಳದಲ್ಲಿ ಜನರೇಟರ್ ಹಾಕಿ, ಕಾರ್ಯಾಚರಣೆ ನಡೆದಿದ್ದು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮೂಡಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth who went swimming in the lake found dead after he drowned inside the water in Moodbidri. The deceased has been identified as Nihal Sha (20) resident of Katipalla, Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am