ಬ್ರೇಕಿಂಗ್ ನ್ಯೂಸ್
05-09-23 02:16 pm Mangalore Correspondent ಕರಾವಳಿ
ಮಂಗಳೂರು, ಸೆ.5: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಶಾಸಕರನ್ನು ಕುಳ್ಳಿರಿಸಿ ಮನವಿಯನ್ನು ಕೇಳಿದ ಸಿದ್ದರಾಮಯ್ಯ, ಸೌಜ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಕೋರ್ಟ್ ಈಗಾಗಲೇ ಪ್ರಕರಣದ ಬಗ್ಗೆ ತೀರ್ಪು ನೀಡಿದೆ. ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಯನ್ನು ಹಿಡಿದು ಕೊಟ್ಟಿದ್ದಾರೆ. ಆದರೆ ಆರೋಪದ ಬಗ್ಗೆ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಕೋರ್ಟ್ ಖುಲಾಸೆ ಮಾಡಿದೆ. ಹೀಗಿದ್ದ ಮೇಲೆ ನಾವು ಮರು ತನಿಖೆ ಮಾಡೋಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ನನ್ನನ್ನು ಭೇಟಿಯಾಗಲು ಬಂದ ಸೌಜನ್ಯಾ ಪೋಷಕರಿಗೂ ತಿಳಿಸಿದ್ದೇನೆ. ನಾನು ಈ ಬಗ್ಗೆ ಕಾನೂನು ಸಲಹೆಯನ್ನು ಕೇಳಿದ್ದೇನೆ. ಸೌಜನ್ಯಾ ಪೋಷಕರು ಕೋರ್ಟಿಗೆ ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇರುತ್ತದೆ. ನೀವುಗಳು ಬಂದಿರುವುದರಿಂದ ಮತ್ತೊಮ್ಮೆ ಕಾನೂನು ಸಲಹೆ ಕೇಳುತ್ತೇನೆ. ಮರು ತನಿಖೆಗೆ ಅವಕಾಶ ಇದ್ದರೆ ಆದೇಶ ಮಾಡಿಸುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಶಾಸಕರ ನಿಯೋಗದಲ್ಲಿ ಸುನಿಲ್ ಕುಮಾರ್, ಭರತ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಇದ್ದರು.
BJP leaders meet CM Siddaramaiah to reinvestigate the case of Soujanya rape and murder.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm