ಬ್ರೇಕಿಂಗ್ ನ್ಯೂಸ್
05-09-23 02:57 pm Mangalore Correspondent ಕರಾವಳಿ
ಉಳ್ಳಾಲ, ಸೆ.5: ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.
ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ. ಫೈಝಲ್ ಇಂದು ಬೆಳಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ ಚಟ ಬೆಳೆಸಿದ್ದನಂತೆ. ಇಂದು ಗಾಂಜಾ ಸಿಗದ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಉಳ್ಳಾಲ ಠಾಣೆ ವ್ಯಾಪ್ತಿಯ ಪಂಡಿತ್ ಹೌಸ್ ಎಂಬಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ ಫೈಝಲ್ ನನ್ನ ಪೊಲೀಸರು ಬಂಧಿಸಿದ್ದು ಮೃತ ಫೈಝಲ್ ಪ್ರಕರಣವನ್ನ ಎದುರಿಸುತ್ತಿದ್ದ. ಇಷ್ಟಲ್ಲದೆ ಉಳ್ಳಾಲ ಠಾಣೆಯಲ್ಲಿ ಈತನ ವಿರುದ್ಧ ಗಾಂಜಾ ಸೇವನೆಯ ಕೇಸು ದಾಖಲಾಗಿದೆ. ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
24 year old drug addict, bike robber commits Sucide for not getting drugs at Talapady in Mangalore. The deceased has been identified as Faizal. He went into depression as he didn't find drugs to consume.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am