ಬ್ರೇಕಿಂಗ್ ನ್ಯೂಸ್
05-09-23 02:57 pm Mangalore Correspondent ಕರಾವಳಿ
ಉಳ್ಳಾಲ, ಸೆ.5: ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.
ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ. ಫೈಝಲ್ ಇಂದು ಬೆಳಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ ಚಟ ಬೆಳೆಸಿದ್ದನಂತೆ. ಇಂದು ಗಾಂಜಾ ಸಿಗದ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಉಳ್ಳಾಲ ಠಾಣೆ ವ್ಯಾಪ್ತಿಯ ಪಂಡಿತ್ ಹೌಸ್ ಎಂಬಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ ಫೈಝಲ್ ನನ್ನ ಪೊಲೀಸರು ಬಂಧಿಸಿದ್ದು ಮೃತ ಫೈಝಲ್ ಪ್ರಕರಣವನ್ನ ಎದುರಿಸುತ್ತಿದ್ದ. ಇಷ್ಟಲ್ಲದೆ ಉಳ್ಳಾಲ ಠಾಣೆಯಲ್ಲಿ ಈತನ ವಿರುದ್ಧ ಗಾಂಜಾ ಸೇವನೆಯ ಕೇಸು ದಾಖಲಾಗಿದೆ. ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
24 year old drug addict, bike robber commits Sucide for not getting drugs at Talapady in Mangalore. The deceased has been identified as Faizal. He went into depression as he didn't find drugs to consume.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm