ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.
ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm