ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.


ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm