ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.


ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm