ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm