ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm