ಬ್ರೇಕಿಂಗ್ ನ್ಯೂಸ್
14-09-23 12:12 pm Mangalore Correspondent ಕರಾವಳಿ
ಮಂಗಳೂರು, ಸೆ.14: ಗಣೇಶೋತ್ಸವ ಹಬ್ಬಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.19ರಂದೇ ಸರ್ಕಾರಿ ರಜೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ಸೆ.18ರಂದು ಸರ್ಕಾರಿ ರಜೆ ಇದೆ. ಆದರೆ ಕರಾವಳಿ ಭಾಗದಲ್ಲಿ ಗಣೇಶೋತ್ಸವ ಸೆ.19ರ ಮಂಗಳವಾರ ನಡೆಯುವುದರಿಂದ ಸರ್ಕಾರಿ ರಜೆಯನ್ನು ಬದಲಿಸಬೇಕೆಂದು ಒತ್ತಾಯ ಕೇಳಿಬಂದಿತ್ತು. ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಜೆಯನ್ನು ಬದಲಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮನವಿ ಪತ್ರ ಪರಿಗಣಿಸಿ, ಸರ್ಕಾರಿ ರಜೆಯನ್ನು ಬದಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಸರ್ಕಾರಿ ರಜೆಯನ್ನು ಬದಲಿಸಿ ಗಣೇಶೋತ್ಸವ ನಡೆಯುವ ಸೆ.19ರಂದೇ ರಜೆ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಸೂಚನೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೂ ಕಾಂಗ್ರೆಸ್ ಮುಖಂಡ ಪದ್ಮರಾಜ್ ಸೇರಿದಂತೆ ಕೆಲವು ಮುಖಂಡರು ರಜೆಯ ದಿನವನ್ನು ಬದಲಿಸುವಂತೆ ಕೇಳಿಕೊಂಡಿದ್ದರು. ಇದೀಗ ಉಸ್ತುವಾರಿ ಸಚಿವರು ಅಧಿಕೃತವಾಗಿ ಸೂಚನೆ ನೀಡಿರುವ ಪತ್ರವನ್ನು ಪ್ರಕಟಣೆಗೆ ನೀಡಿದ್ದಾರೆ.
Dakshina Kannada district in-charge minister Dinesh Gundu Rao has instructed the Deputy Commissioner of Dakshina Kannada district to declare a government holiday on September 19 for ganeshotsav festival. The state government has declared a holiday on September 18 for Ganesh Chaturthi festival.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm