ಬ್ರೇಕಿಂಗ್ ನ್ಯೂಸ್
14-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.14: ಚೈತ್ರಾ ಕುಂದಾಪುರ ಪ್ರಕರಣ ಮತ್ತು ಆಕೆಯ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಬೊಮ್ಮಾಯಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆ ಪ್ರಕರಣದಲ್ಲಿ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಬಿಜೆಪಿ ಟಿಕೆಟ್ ಕೊಡಿಸ್ತೀವಿ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಈ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟವಿದೆ ಎಂದು ಹೇಳಿದರು.
ಹಿಂದು ಸಂಘಟನೆ ಹೆಸರಲ್ಲಿ ಹೋರಾಟವನ್ನು ಹಲವರು ಮಾಡ್ತಾರೆ, ಹಾಗಂತ ಅವೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇದೆ ಎನ್ನುವುದು ಸರಿಯಲ್ಲ. ತನಿಖೆ ಆಗಲಿ, ಎಲ್ಲವೂ ಸ್ಷಷ್ಟ ಆಗಲಿದೆ. ದೊಡ್ಡ ದೊಡ್ಡ ಹೆಸರು ಇದೆ ಅಂತ ಈಗ ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳ್ತಾರೆ. ತನಿಖೆ ಆಗಿ ಅದರ ಸತ್ಯ ಹೊರಬರಲಿ ಎಂದರು ಬೊಮ್ಮಾಯಿ.
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಮಾತುಕತೆ ಆಗಿರುವುದು ಸ್ಪಷ್ಟ. ಆದರೆ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ. ಸದ್ಯ ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ಈ ಬಗ್ಗೆ ವರಿಷ್ಠರು ಚರ್ಚಿಸಿ ನಿರ್ಧರಿಸುತ್ತಾರೆ. ಮೈತ್ರಿ ಸಮಯದಲ್ಲಿ ನಮ್ಮನ್ನ ಮಾತನಾಡಿಸಿ ತೀರ್ಮಾನ ತಗೋತಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಈ ಮೈತ್ರಿಯ ಉದ್ದೇಶ. ಈ ವಿಚಾರದಲ್ಲಿ ಈವರೆಗೆ ನಮ್ಮ ಅಭಿಪ್ರಾಯ ಪಡೆಯುವ ಹಂತಕ್ಕೆ ಬಂದಿಲ್ಲ ಎಂದು ಹೇಳಿದರು.
We have nothing to do with the Chaitra Kundapur case and her business. Former Chief Minister Basavaraj Bommai said that there should be a thorough probe into the case and whoever is involved should be punished severely.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm