ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm