ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm