ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm