ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm