ಬ್ರೇಕಿಂಗ್ ನ್ಯೂಸ್
16-09-23 08:30 pm Mangalore Correspondent ಕರಾವಳಿ
ಮಂಗಳೂರು, ಸೆ.16: ಈ ಬಾರಿ ಗಣೇಶ ಚತುರ್ಥಿಗೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.19 ರಂದೇ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಾದ್ಯಂತ ಸೆ.18ರಂದು ಗಣೇಶ ಚತುರ್ಥಿ ರಜೆಯಿದ್ದರೆ, ಕರಾವಳಿಯಲ್ಲಿ ಮಾತ್ರ 19ರಂದು ಚೌತಿ ತಿಥಿಯ ಪ್ರಕಾರ ಗಣೇಶೋತ್ಸವ ಆಚರಣೆಯಾಗುತ್ತದೆ. ಹಾಗಾಗಿ, ಸಾರ್ವತ್ರಿಕ ರಜೆಯನ್ನು ಬದಲು ಮಾಡಬೇಕೆಂದು ಈ ಭಾಗದ ಜನಪ್ರತಿನಿಧಿಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು. ಅದರಂತೆ, ಸ್ಥಳೀಯ ಪರಿಸ್ಥಿತಿ ಅನುಸರಿಸಿ ರಜೆಯ ಬಗ್ಗೆ ನಿರ್ಧರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಮುಖ್ಯಮಂತ್ರಿ ಸೂಚನೆಯಂತೆ, ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ರಜೆಯನ್ನು ಮಾರ್ಪಡಿಸಿ ಸೆ.19 ರಂದು ರಜೆ ಘೋಷಿಸಿ ಆದೇಶ ಮಾಡಿದ್ದಾರೆ. ಶಾಲೆ, ಕಾಲೇಜು, ಇತರೇ ಸರ್ಕಾರಿ ಕಚೇರಿ, ಬ್ಯಾಂಕ್ ಎಲ್ಲ ಕಚೇರಿಗಳಿಗೂ ಇದು ಅನ್ವಯ ಆಗಲಿದೆ. ಎರಡು ದಿನಗಳ ಹಿಂದೆಯಷ್ಟೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಜೆಯನ್ನು ಮಾರ್ಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರೊಂದಿಗೆ ರಜೆಯ ಗೊಂದಲ ನಿವಾರಣೆ ಆದಂತಾಗಿದೆ.
Ganesh Chaturthi 2023, Mangalore and Udupi schools and colleges declared holiday from September 19.
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 02:05 pm
Mangalore Correspondent
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm