ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm