ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm