ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm