ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm