ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm