ಬ್ರೇಕಿಂಗ್ ನ್ಯೂಸ್
18-09-23 02:41 pm Mangalore Correspondent ಕರಾವಳಿ
ಮಂಗಳೂರು, ಸೆ.18: ದೇವಸ್ಥಾನ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ಆಟೋ ರಿಕ್ಷಾ ಇಳಿಜಾರು ಹಾದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ-ಬಂಗ್ಲೆಗುಡ್ಡೆ ರಸ್ತೆಯಲ್ಲಿ ನಡೆದಿದೆ.
ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಫಲಿಗ (25) ಮೃತಪಟ್ಟ ಯುವತಿ. ಅಪಘಾತದಲ್ಲಿ ಯುವತಿ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಇವರಲ್ಲಿ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಯುವತಿಯ ಕುಟುಂಬಸ್ಥರು ಅರ್ಕುಳದಿಂದ ಆಟೋದಲ್ಲಿ ಪೊಳಲಿ ದೇವಸ್ಥಾನಕ್ಕೆ ಬಂದಿದ್ದು ಆನಂತರ ಅದ್ಯಪಾಡಿ ದೇವಸ್ಥಾನಕ್ಕೆ ಬಂದಿದ್ದರು. ಹಿಂತಿರುಗಿ ಹೋಗಲು ಗೂಗಲ್ ಮ್ಯಾಪಲ್ಲಿ ಗುರುಪುರ - ಬಂಗ್ಲೆಗುಡ್ಡೆ ರಸ್ತೆಯನ್ನು ಹತ್ತಿರ ಇದೆಯೆಂದು ತೋರಿಸಿತ್ತು. ಇದರಿಂದಾಗಿ ಆಟೋವನ್ನು ಕಿರಿದಾದ ರಸ್ತೆಯಲ್ಲಿ ಚಲಾಯಿಸಿಕೊಂಡು ಬಂದಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಆಟೋ ರಭಸದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಬಜಪೆ ಪೊಲೀಸರು ಸ್ಥಳಕ್ಕಾಮಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Auto crashes against electricity pole Young woman dead, five others injured at Gurupura.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm