ಬ್ರೇಕಿಂಗ್ ನ್ಯೂಸ್
18-09-23 02:41 pm Mangalore Correspondent ಕರಾವಳಿ
ಮಂಗಳೂರು, ಸೆ.18: ದೇವಸ್ಥಾನ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ಆಟೋ ರಿಕ್ಷಾ ಇಳಿಜಾರು ಹಾದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ-ಬಂಗ್ಲೆಗುಡ್ಡೆ ರಸ್ತೆಯಲ್ಲಿ ನಡೆದಿದೆ.
ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಫಲಿಗ (25) ಮೃತಪಟ್ಟ ಯುವತಿ. ಅಪಘಾತದಲ್ಲಿ ಯುವತಿ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಇವರಲ್ಲಿ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಯುವತಿಯ ಕುಟುಂಬಸ್ಥರು ಅರ್ಕುಳದಿಂದ ಆಟೋದಲ್ಲಿ ಪೊಳಲಿ ದೇವಸ್ಥಾನಕ್ಕೆ ಬಂದಿದ್ದು ಆನಂತರ ಅದ್ಯಪಾಡಿ ದೇವಸ್ಥಾನಕ್ಕೆ ಬಂದಿದ್ದರು. ಹಿಂತಿರುಗಿ ಹೋಗಲು ಗೂಗಲ್ ಮ್ಯಾಪಲ್ಲಿ ಗುರುಪುರ - ಬಂಗ್ಲೆಗುಡ್ಡೆ ರಸ್ತೆಯನ್ನು ಹತ್ತಿರ ಇದೆಯೆಂದು ತೋರಿಸಿತ್ತು. ಇದರಿಂದಾಗಿ ಆಟೋವನ್ನು ಕಿರಿದಾದ ರಸ್ತೆಯಲ್ಲಿ ಚಲಾಯಿಸಿಕೊಂಡು ಬಂದಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಆಟೋ ರಭಸದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಬಜಪೆ ಪೊಲೀಸರು ಸ್ಥಳಕ್ಕಾಮಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Auto crashes against electricity pole Young woman dead, five others injured at Gurupura.
08-04-26 08:44 pm
HK News Staffer
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm