ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
08-04-26 08:44 pm
HK News Staffer
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm