ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm