ಬ್ರೇಕಿಂಗ್ ನ್ಯೂಸ್
18-09-23 06:20 pm Mangalore Correspondent ಕರಾವಳಿ
ಬಂಟ್ವಾಳ, ಸೆ.18: ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬರು ವೈದ್ಯರು ಪರೀಕ್ಷೆ ನಡೆಸುವ ಮೊದಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ. ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಕಾರಣ ಸೋಮವಾರ ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು.
ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೆಲವರು ಅವರಿಗೆ ನ್ಯುಮೋನಿಯಾ ಇತ್ತೆಂದು ಹೇಳುತ್ತಿದ್ದಾರೆ. ನ್ಯುಮೋನಿಯಾದಿಂದ ಹಠಾತ್ ಸಾವು ಸಂಭವಿಸುವುದು ತೀರಾ ಕಡಿಮೆ. ಡೆಂಗ್ಯು ಜ್ವರ ಈಗ ಎಲ್ಲ ಕಡೆ ಇರುವುದರಿಂದ ಅದೇ ಕಾರಣವೇ ಎಂಬ ಬಗ್ಗೆ ಮಾಹಿತಿ ಇಲ್ಲ. ಡೆಂಗ್ಯು ಜ್ವರದಲ್ಲಿ ಪ್ಲೇಟ್ ಲೆಟ್ಸ್ ದಿಢೀರ್ ಕಡಿಮೆಯಾಗುವುದರಿಂದ ಚಿಕಿತ್ಸೆ ಸಿಗದೇ ಇದ್ದಲ್ಲಿ ಸಾವು ಸಂಭವಿಸುತ್ತದೆ. ಹಾಗಾಗಿ ಈಗಿನ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಯಾವುದೇ ಅಕಾಲಿಕ ಸಾವು ಆದರೂ ಜಿಲ್ಲಾ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಬೇಕು. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಖಚಿತವಾಗಿ ಪರೀಕ್ಷೆ ನಡೆಸುವುದಕ್ಕೆ ಹೋಗಲ್ಲ.
A man who had gone to the hospital to bring medicines for his fever, collapsed and died even before the doctor tested him.The deceased is identified as Prakash Bellur (43). He was active youth member of the BJP. He was the chief secretary of Amtadi Mahashakti Kendra and was suffering from fever
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm