ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm