ಬ್ರೇಕಿಂಗ್ ನ್ಯೂಸ್
21-09-23 10:18 pm Udupi Correspondent ಕರಾವಳಿ
ಉಡುಪಿ, ಸೆ.21: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮಗ ಮೂರು ವರ್ಷಗಳ ಬಳಿಕ ಮನೆಮಂದಿಗೆ ಹೇಳದೇ ಅನಿರೀಕ್ಷಿತವಾಗಿ ಹಿಂತಿರುಗಿದ್ದ. ತಾಯಿ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರುತ್ತಿದ್ದ ಬಗ್ಗೆ ತಿಳಿದು, ಮುಖಕ್ಕೆ ಮಾಸ್ಕ್ ಹಾಕ್ಕೊಂಡು ತಾಯಿ ಬಳಿಯಲ್ಲೇ ಮೀನು ಖರೀದಿಸಿದ ಸ್ವಾರಸ್ಯಕರ ಸಂಗತಿಯ ವಿಡಿಯೋ ವೈರಲ್ ಆಗಿದೆ.
ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರ್ಷಗಳ ಹಿಂದೆ ದುಬೈಗೆ ತೆರಳಿದ್ದು ಎರಡು ದಿನಗಳ ಹಿಂದೆ ಊರಿನ ಗೆಳೆಯರಿಗಾಗಲೀ, ಮನೆಯವರಿಗಾಗಲೀ ತಿಳಿಸದೆ ಸರ್ಪ್ರೈಸ್ ಕೊಡುವುದಕ್ಕಾಗಿ ನೇರವಾಗಿ ಬಂದಿದ್ದ. ಬೆಳಗ್ಗೆ ಮನೆಗೆ ಬಂದು ತಲುಪಿದಾಗ, ತಾಯಿ ಎಂದಿನಂತೆ ಮೀನು ಮಾರಲು ಹೋಗಿರುವುದು ತಿಳಿದುಬಂದಿತ್ತು. ಬ್ಯಾಗ್ ತೆಗೆದಿಟ್ಟು ನೇರವಾಗಿ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಬಂದಿದ್ದ ರೋಹಿತ್, ತಾಯಿ ಮೀನು ಮಾರಾಟದಲ್ಲಿ ಬಿಝಿಯಾಗಿರುವುದನ್ನು ನೋಡಿದ್ದ. ದೂರದಿಂದಲೇ ಮುಖಕ್ಕೆ ಟವೆಲನ್ನು ಸುತ್ತಿಕೊಂಡು ಮೀನಿನ ದರ ವಿಚಾರಿಸಲು ಮುಂದಾಗಿದ್ದ.
ಯುವಕ ಮುಖ ತೋರಿಸದೆ, ಬಂಗುಡೆ ಮೀನಿನ ದರ ಕೇಳುತ್ತಿರುವುದರ ಬಗ್ಗೆ ತಾಯಿ ಸುಮಿತ್ರಾ ವಿಚಾರಣೆ ಮಾಡಿದ್ದಾರೆ. ಮಾತು ಕೇಳಿದಾಗ ಮಗನ ಧ್ವನಿಯಂತೇ ಕಂಡಿದ್ದರಿಂದ ತಾಯಿಗೆ ಸಂಶಯ ಆಗಿದೆ. ಹೀಗಾಗಿ ಮೀನನ್ನು ಬಿಟ್ಟು ಯುವಕನ ಬಳಿಗೆ ಎದ್ದು ಬಂದಿದ್ದು, ಮಗನ ಮುಖ ನೋಡುತ್ತಲೇ ಅಪ್ಪಿ ಹಿಡಿದು ಕಣ್ಣೀರು ಹಾಕಿದ್ದಾರೆ. ತಾಯಿ- ಮಗ ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.
A youth, who returned to his native after three years of working in the Gulf gave a surprise to his mother, who sells fish in Gangolli market. The video has gone viral on social media. Rohit, a resident of Gangollli in Kundapura taluk, returned to his native after three years of working in Dubai. He did not inform the matter to his family and friends to keep his arrival a surprise.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm