ಬ್ರೇಕಿಂಗ್ ನ್ಯೂಸ್
21-09-23 10:18 pm Udupi Correspondent ಕರಾವಳಿ
ಉಡುಪಿ, ಸೆ.21: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮಗ ಮೂರು ವರ್ಷಗಳ ಬಳಿಕ ಮನೆಮಂದಿಗೆ ಹೇಳದೇ ಅನಿರೀಕ್ಷಿತವಾಗಿ ಹಿಂತಿರುಗಿದ್ದ. ತಾಯಿ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರುತ್ತಿದ್ದ ಬಗ್ಗೆ ತಿಳಿದು, ಮುಖಕ್ಕೆ ಮಾಸ್ಕ್ ಹಾಕ್ಕೊಂಡು ತಾಯಿ ಬಳಿಯಲ್ಲೇ ಮೀನು ಖರೀದಿಸಿದ ಸ್ವಾರಸ್ಯಕರ ಸಂಗತಿಯ ವಿಡಿಯೋ ವೈರಲ್ ಆಗಿದೆ.
ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರ್ಷಗಳ ಹಿಂದೆ ದುಬೈಗೆ ತೆರಳಿದ್ದು ಎರಡು ದಿನಗಳ ಹಿಂದೆ ಊರಿನ ಗೆಳೆಯರಿಗಾಗಲೀ, ಮನೆಯವರಿಗಾಗಲೀ ತಿಳಿಸದೆ ಸರ್ಪ್ರೈಸ್ ಕೊಡುವುದಕ್ಕಾಗಿ ನೇರವಾಗಿ ಬಂದಿದ್ದ. ಬೆಳಗ್ಗೆ ಮನೆಗೆ ಬಂದು ತಲುಪಿದಾಗ, ತಾಯಿ ಎಂದಿನಂತೆ ಮೀನು ಮಾರಲು ಹೋಗಿರುವುದು ತಿಳಿದುಬಂದಿತ್ತು. ಬ್ಯಾಗ್ ತೆಗೆದಿಟ್ಟು ನೇರವಾಗಿ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಬಂದಿದ್ದ ರೋಹಿತ್, ತಾಯಿ ಮೀನು ಮಾರಾಟದಲ್ಲಿ ಬಿಝಿಯಾಗಿರುವುದನ್ನು ನೋಡಿದ್ದ. ದೂರದಿಂದಲೇ ಮುಖಕ್ಕೆ ಟವೆಲನ್ನು ಸುತ್ತಿಕೊಂಡು ಮೀನಿನ ದರ ವಿಚಾರಿಸಲು ಮುಂದಾಗಿದ್ದ.
ಯುವಕ ಮುಖ ತೋರಿಸದೆ, ಬಂಗುಡೆ ಮೀನಿನ ದರ ಕೇಳುತ್ತಿರುವುದರ ಬಗ್ಗೆ ತಾಯಿ ಸುಮಿತ್ರಾ ವಿಚಾರಣೆ ಮಾಡಿದ್ದಾರೆ. ಮಾತು ಕೇಳಿದಾಗ ಮಗನ ಧ್ವನಿಯಂತೇ ಕಂಡಿದ್ದರಿಂದ ತಾಯಿಗೆ ಸಂಶಯ ಆಗಿದೆ. ಹೀಗಾಗಿ ಮೀನನ್ನು ಬಿಟ್ಟು ಯುವಕನ ಬಳಿಗೆ ಎದ್ದು ಬಂದಿದ್ದು, ಮಗನ ಮುಖ ನೋಡುತ್ತಲೇ ಅಪ್ಪಿ ಹಿಡಿದು ಕಣ್ಣೀರು ಹಾಕಿದ್ದಾರೆ. ತಾಯಿ- ಮಗ ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.
A youth, who returned to his native after three years of working in the Gulf gave a surprise to his mother, who sells fish in Gangolli market. The video has gone viral on social media. Rohit, a resident of Gangollli in Kundapura taluk, returned to his native after three years of working in Dubai. He did not inform the matter to his family and friends to keep his arrival a surprise.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm