ಬ್ರೇಕಿಂಗ್ ನ್ಯೂಸ್
21-09-23 10:18 pm Udupi Correspondent ಕರಾವಳಿ
ಉಡುಪಿ, ಸೆ.21: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮಗ ಮೂರು ವರ್ಷಗಳ ಬಳಿಕ ಮನೆಮಂದಿಗೆ ಹೇಳದೇ ಅನಿರೀಕ್ಷಿತವಾಗಿ ಹಿಂತಿರುಗಿದ್ದ. ತಾಯಿ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರುತ್ತಿದ್ದ ಬಗ್ಗೆ ತಿಳಿದು, ಮುಖಕ್ಕೆ ಮಾಸ್ಕ್ ಹಾಕ್ಕೊಂಡು ತಾಯಿ ಬಳಿಯಲ್ಲೇ ಮೀನು ಖರೀದಿಸಿದ ಸ್ವಾರಸ್ಯಕರ ಸಂಗತಿಯ ವಿಡಿಯೋ ವೈರಲ್ ಆಗಿದೆ.
ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರ್ಷಗಳ ಹಿಂದೆ ದುಬೈಗೆ ತೆರಳಿದ್ದು ಎರಡು ದಿನಗಳ ಹಿಂದೆ ಊರಿನ ಗೆಳೆಯರಿಗಾಗಲೀ, ಮನೆಯವರಿಗಾಗಲೀ ತಿಳಿಸದೆ ಸರ್ಪ್ರೈಸ್ ಕೊಡುವುದಕ್ಕಾಗಿ ನೇರವಾಗಿ ಬಂದಿದ್ದ. ಬೆಳಗ್ಗೆ ಮನೆಗೆ ಬಂದು ತಲುಪಿದಾಗ, ತಾಯಿ ಎಂದಿನಂತೆ ಮೀನು ಮಾರಲು ಹೋಗಿರುವುದು ತಿಳಿದುಬಂದಿತ್ತು. ಬ್ಯಾಗ್ ತೆಗೆದಿಟ್ಟು ನೇರವಾಗಿ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಬಂದಿದ್ದ ರೋಹಿತ್, ತಾಯಿ ಮೀನು ಮಾರಾಟದಲ್ಲಿ ಬಿಝಿಯಾಗಿರುವುದನ್ನು ನೋಡಿದ್ದ. ದೂರದಿಂದಲೇ ಮುಖಕ್ಕೆ ಟವೆಲನ್ನು ಸುತ್ತಿಕೊಂಡು ಮೀನಿನ ದರ ವಿಚಾರಿಸಲು ಮುಂದಾಗಿದ್ದ.
ಯುವಕ ಮುಖ ತೋರಿಸದೆ, ಬಂಗುಡೆ ಮೀನಿನ ದರ ಕೇಳುತ್ತಿರುವುದರ ಬಗ್ಗೆ ತಾಯಿ ಸುಮಿತ್ರಾ ವಿಚಾರಣೆ ಮಾಡಿದ್ದಾರೆ. ಮಾತು ಕೇಳಿದಾಗ ಮಗನ ಧ್ವನಿಯಂತೇ ಕಂಡಿದ್ದರಿಂದ ತಾಯಿಗೆ ಸಂಶಯ ಆಗಿದೆ. ಹೀಗಾಗಿ ಮೀನನ್ನು ಬಿಟ್ಟು ಯುವಕನ ಬಳಿಗೆ ಎದ್ದು ಬಂದಿದ್ದು, ಮಗನ ಮುಖ ನೋಡುತ್ತಲೇ ಅಪ್ಪಿ ಹಿಡಿದು ಕಣ್ಣೀರು ಹಾಕಿದ್ದಾರೆ. ತಾಯಿ- ಮಗ ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.
A youth, who returned to his native after three years of working in the Gulf gave a surprise to his mother, who sells fish in Gangolli market. The video has gone viral on social media. Rohit, a resident of Gangollli in Kundapura taluk, returned to his native after three years of working in Dubai. He did not inform the matter to his family and friends to keep his arrival a surprise.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm