ಬ್ರೇಕಿಂಗ್ ನ್ಯೂಸ್
21-09-23 10:18 pm Udupi Correspondent ಕರಾವಳಿ
ಉಡುಪಿ, ಸೆ.21: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮಗ ಮೂರು ವರ್ಷಗಳ ಬಳಿಕ ಮನೆಮಂದಿಗೆ ಹೇಳದೇ ಅನಿರೀಕ್ಷಿತವಾಗಿ ಹಿಂತಿರುಗಿದ್ದ. ತಾಯಿ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರುತ್ತಿದ್ದ ಬಗ್ಗೆ ತಿಳಿದು, ಮುಖಕ್ಕೆ ಮಾಸ್ಕ್ ಹಾಕ್ಕೊಂಡು ತಾಯಿ ಬಳಿಯಲ್ಲೇ ಮೀನು ಖರೀದಿಸಿದ ಸ್ವಾರಸ್ಯಕರ ಸಂಗತಿಯ ವಿಡಿಯೋ ವೈರಲ್ ಆಗಿದೆ.
ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರ್ಷಗಳ ಹಿಂದೆ ದುಬೈಗೆ ತೆರಳಿದ್ದು ಎರಡು ದಿನಗಳ ಹಿಂದೆ ಊರಿನ ಗೆಳೆಯರಿಗಾಗಲೀ, ಮನೆಯವರಿಗಾಗಲೀ ತಿಳಿಸದೆ ಸರ್ಪ್ರೈಸ್ ಕೊಡುವುದಕ್ಕಾಗಿ ನೇರವಾಗಿ ಬಂದಿದ್ದ. ಬೆಳಗ್ಗೆ ಮನೆಗೆ ಬಂದು ತಲುಪಿದಾಗ, ತಾಯಿ ಎಂದಿನಂತೆ ಮೀನು ಮಾರಲು ಹೋಗಿರುವುದು ತಿಳಿದುಬಂದಿತ್ತು. ಬ್ಯಾಗ್ ತೆಗೆದಿಟ್ಟು ನೇರವಾಗಿ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಬಂದಿದ್ದ ರೋಹಿತ್, ತಾಯಿ ಮೀನು ಮಾರಾಟದಲ್ಲಿ ಬಿಝಿಯಾಗಿರುವುದನ್ನು ನೋಡಿದ್ದ. ದೂರದಿಂದಲೇ ಮುಖಕ್ಕೆ ಟವೆಲನ್ನು ಸುತ್ತಿಕೊಂಡು ಮೀನಿನ ದರ ವಿಚಾರಿಸಲು ಮುಂದಾಗಿದ್ದ.
ಯುವಕ ಮುಖ ತೋರಿಸದೆ, ಬಂಗುಡೆ ಮೀನಿನ ದರ ಕೇಳುತ್ತಿರುವುದರ ಬಗ್ಗೆ ತಾಯಿ ಸುಮಿತ್ರಾ ವಿಚಾರಣೆ ಮಾಡಿದ್ದಾರೆ. ಮಾತು ಕೇಳಿದಾಗ ಮಗನ ಧ್ವನಿಯಂತೇ ಕಂಡಿದ್ದರಿಂದ ತಾಯಿಗೆ ಸಂಶಯ ಆಗಿದೆ. ಹೀಗಾಗಿ ಮೀನನ್ನು ಬಿಟ್ಟು ಯುವಕನ ಬಳಿಗೆ ಎದ್ದು ಬಂದಿದ್ದು, ಮಗನ ಮುಖ ನೋಡುತ್ತಲೇ ಅಪ್ಪಿ ಹಿಡಿದು ಕಣ್ಣೀರು ಹಾಕಿದ್ದಾರೆ. ತಾಯಿ- ಮಗ ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.
A youth, who returned to his native after three years of working in the Gulf gave a surprise to his mother, who sells fish in Gangolli market. The video has gone viral on social media. Rohit, a resident of Gangollli in Kundapura taluk, returned to his native after three years of working in Dubai. He did not inform the matter to his family and friends to keep his arrival a surprise.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm