ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm