ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.
ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm